ಉಡುಪಿ: ಬೆಂಗಳೂರು ಗಲಬೆಗೆ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡಾಟದ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಗಲಬೆ ನಿಯಂತ್ರಣ ಸಂಪೂರ್ಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ.ಪೊಲೀಸರಿಗೂ ಕಲ್ಲುತೂರಾಟದಿಂದ ಗಾಯಗಳಾಗಿವೆ. ಓರ್ವ ಪೋಲೀಸ್ ತಲೆಗೆ ಗಂಭೀರ ಗಾಯವಾಗಿದೆ.
ಮೂರು ಹೈದರಾಬಾದಿನಿಂದ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರ್ಯಾಪಿಡ್ ಅಕ್ಷನ್ ಫಾರ್ಸ್ ಬರ್ತಾಯಿದೆ.ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ.ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಗ್ಗೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.
ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿಯಲ್ಲಿದ್ದವರ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…