ಬೆಂಗಳೂರು ಗಲಭೆ ಪೂರ್ವ ನಿಯೋಜಿತ ಷಡ್ಯಂತ್ರ :ಬಸವರಾಜ ಬೊಮ್ಮಾಯಿ -Vishwanews24

ಉಡುಪಿ: ಬೆಂಗಳೂರು ಗಲಬೆಗೆ‌ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡಾಟದ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಗಲಬೆ ನಿಯಂತ್ರಣ ಸಂಪೂರ್ಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ.ಪೊಲೀಸರಿಗೂ ಕಲ್ಲುತೂರಾಟದಿಂದ ಗಾಯಗಳಾಗಿವೆ. ಓರ್ವ ಪೋಲೀಸ್ ತಲೆಗೆ ಗಂಭೀರ ಗಾಯವಾಗಿದೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಸಚಿವ ತಿಳಿಸಿದರು. ಈಗಾಗಲೇ 110 ಜನ ಬಂಧನವಾಗಿದ್ದು, ಬಂಧನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆಯಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುತ್ತಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದಾರೆ.

ಮೂರು ಹೈದರಾಬಾದಿನಿಂದ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರ್ಯಾಪಿಡ್ ಅಕ್ಷನ್ ಫಾರ್ಸ್ ಬರ್ತಾಯಿದೆ.ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ.ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಗ್ಗೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.

ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿಯಲ್ಲಿದ್ದವರ ಮಾಹಿತಿ ಸಂಗ್ರಹವಾಗುತ್ತಿದೆ ಎಂದು‌ ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago