ಮಂಗಳೂರು: ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.
” ಲೋಕಕ್ಕೆ ಸೌಹಾರ್ದತೆ,ಸಮಾನತೆ ಹಾಗೂ ಮಾನವೀಯತೆ ಸಾರಿದ ವಿಶ್ವ ಪ್ರವಾದಿ ಮೊಹಮ್ಮದ್ (ಸ.ಅ) ರವರನ್ನು ನಿಂದನೆ ಮಾಡಿದವರ ವಿರುದ್ದ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಮಾಡುವುದನ್ನ ಒಪ್ಪುವುದು ಸಾಧ್ಯವೇ ಇಲ್ಲ.ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದಿದ್ದಾರೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…