ಬೆಂಗಳೂರು: ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್ ಬಿದ್ದಿದೆ. ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದು ಹಾಗೂ ಹಣ ವಸೂಲಿ ಮಾಡುವುದು ತಡೆಯುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಪ್ರಕಟಿಸಿದ್ದಾರೆ.
ಭಿಕ್ಷಾಟನೆಯಿಂದ ಟ್ರಾಫಿಕ್ ಸಮಸ್ಯೆ ಹಾಗೂ ಸಾರ್ವಜನಿಕರ ಜೊತೆ ಅನುಚಿತ ವರ್ತನೆ ನಡೆಯುತ್ತಿದೆ. ಹಣ ನೀಡಲು ನಿರಾಕರಿಸುವ ವೇಳೆ ವಾಹನ ಸವಾರರ ಜೊತೆ ಅನುಚಿತ ವರ್ತನೆ ತೋರಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ಸಿಗ್ನಲ್ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕಮಿಷನರ್ ಸೂಚನೆ ನೀಡಿದ್ದಾರೆ.
ಉಡುಪಿ : ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ -Vishwanews24
ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24
ಭಿಕ್ಷಾಟನೆ ತಡೆಯಲು ಕಮಿಷನರ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನೆಡಸಿ ಕ್ರಮ ಕೈಗೊಳ್ಳುಬೇಕು. ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸ ಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]