Featured

ಬೆಂಗಳೂರು : ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು : ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ -Vishwanews24

ಬೆಂಗಳೂರು : ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು : ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ -Vishwanews24

ಬೆಂಗಳೂರು: ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್ ಬಿದ್ದಿದೆ. ಸಿಗ್ನಲ್‍ಗಳಲ್ಲಿ ಭಿಕ್ಷೆ ಬೇಡುವುದು ಹಾಗೂ ಹಣ ವಸೂಲಿ ಮಾಡುವುದು ತಡೆಯುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಪ್ರಕಟಿಸಿದ್ದಾರೆ.

ಭಿಕ್ಷಾಟನೆಯಿಂದ ಟ್ರಾಫಿಕ್ ಸಮಸ್ಯೆ ಹಾಗೂ ಸಾರ್ವಜನಿಕರ ಜೊತೆ ಅನುಚಿತ ವರ್ತನೆ ನಡೆಯುತ್ತಿದೆ. ಹಣ ನೀಡಲು ನಿರಾಕರಿಸುವ ವೇಳೆ ವಾಹನ ಸವಾರರ ಜೊತೆ ಅನುಚಿತ ವರ್ತನೆ ತೋರಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕಮಿಷನರ್ ಸೂಚನೆ ನೀಡಿದ್ದಾರೆ.

ಉಡುಪಿ : ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ -Vishwanews24

ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24

ಭಿಕ್ಷಾಟನೆ ತಡೆಯಲು ಕಮಿಷನರ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನೆಡಸಿ ಕ್ರಮ ಕೈಗೊಳ್ಳುಬೇಕು. ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸ ಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಲಾಗಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago