Featured

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ : ಡಿಕೆ ಶಿ – Vishwanews24

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ : ಡಿಕೆ ಶಿ

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಈ ದೇಶದ ಹೆಣ್ಣು ಮಕ್ಕಳು ಕರ್ನಾಟಕದ ಮಾದರಿ ನೋಡ್ತಿದ್ದಾರೆ. 500ರೂ. ಗೆ ಗ್ಯಾಸ್ ಸಿಲಿಂಡರ್ ಕೊಡಬೇಕು ಅಂತ ಹೇಳಿದ್ದೆವು. ಈಗ ನಾವು 2 ಸಾವಿರ ಕೊಡ್ತಿದ್ದೀವಿ ಎಂದರು.

ಹೆಣ್ಣು ಮಕ್ಕಳ ಅಕೌಂಟಿಗೆ ಹಣ ಹೋಗಲಿದೆ. ನೂರು ದಿನದ ಸಂಭ್ರಮ ಆಚರಿಸುತ್ತಿದ್ದೇವೆ. ನಾಡಿನ ಯಾವ ಮತದಾರ ಆಚರಣೆ ಮಾಡುತ್ತಿದ್ದಾರೆ. ನಾಡಿನ ಎಲ್ಲಾ ಹೆಣ್ಣು ಮಕ್ಕಳ ಮನೆಗೆ ಹಣ ತಲುಪುತ್ತಿದೆ. ಸಿದ್ದರಾಮಯ್ಯ, ನಾನು ಚೆಕ್‍ಗೆ ಸಹಿ ಹಾಕಿದ್ದೆವು. ರಾಹುಲ್ ಗಾಂಧಿ  ಹಾಗೂ ಮಲ್ಲಿಕಾರ್ಜುನ ಖರ್ಗೆ  ಬರುತ್ತಿದ್ದಾರೆ. ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

12 ಲಕ್ಷಕ್ಕೂ ಹೆಚ್ಚು ಕಡೆ ಝೂಮ್ ಮೀಟಿಂಗ್ ನಡೆಯಲಿದೆ. 1.10 ಕೋಟಿ ಹೆಣ್ಣು ಮಕ್ಕಳು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ಅವರು ಉಚಿತ ಯೋಜನೆ ಇಂದ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಮಹಾರಾಷ್ಟ್ರದಲ್ಲಿ ಯಾಕೆ 1,500 ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ಕೊಡ್ತಿದ್ದಾರೆ, ನಮ್ಮಲ್ಲಿ ಯಾಕಿಲ್ಲ ಅಂತ ಎಲ್ಲೆಡೆ ಬೈಯುತ್ತಿದ್ದಾರೆ ಎಮದು ವಾಗ್ದಾಳಿ ನಡೆಸಿದರು,.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

52 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago