ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವು ಆಕಸ್ಮಿಕ, ಯಾವುದೇ ಕೋಮು ಗಲಭೆಯಲ್ಲಿ ನಡೆದ ಹತ್ಯೆಯಲ್ಲ ಎಂದು ಸಿಬಿಐ ತನ್ನ ತನಿಖಾ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
ಪರೇಶ್ ಮೇಸ್ತಾ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ.
ಸಿಬಿಐ ಅಧಿಕಾರಿಗಳು ಮಂಗಳವಾರ ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವಿಸ್ತೃತ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತಾ ಕೊಲೆ ಮಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ಎಂದು ಹೇಳಿದೆ.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
ಸಿಬಿಐ ಅಧಿಕಾರಿಗಳು ಅಕ್ಟೋಬರ್ 3 ರಂದು ಹೊನ್ನಾವರದ ನ್ಯಾಯಾಲಕಯಕ್ಕೆ ಪ್ರಕರಣದ ಮೊದಲ ವರದಿಯನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ವರದಿ ಬಹಿರಂಗಗೊಂಡ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ತೀರ್ವ ಸಂಚಲನ ಉಂಟು ಮಾಡಿದ್ದು, ಬಿಜೆಪಿ ಯುವಕನ ಸಾವಿಗೆ ಧರ್ಮದ ಬಣ್ಣ ಕಟ್ಟಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಿದ್ದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…