Featured

ಬೆಂಗಳೂರು: ಪ್ರಧಾನಮಂತ್ರಿಯವರ ವ್ಯಕ್ತಿತ್ವಕ್ಕೆ ಮೆಚ್ಚಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹಲವು ಕಾರ್ಯಕರ್ತರು – Vishwanews24

ಬೆಂಗಳೂರು: ಪ್ರಧಾನಮಂತ್ರಿಯವರ ವ್ಯಕ್ತಿತ್ವಕ್ಕೆ ಮೆಚ್ಚಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹಲವು ಕಾರ್ಯಕರ್ತರು – Vishwanews24

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವ್ಯಕ್ತಿತ್ವಕ್ಕೆ ಮೆಚ್ಚಿ ಯುವ ಮುಖಂಡ ಎಂ ಪಿ ಪವನಕುಮಾರ್ ನೇತೃತ್ವದಲ್ಲಿ ಹಲವು ಮುಖಂಡರು, ಸಾವಿರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರಿದರು. ಅವರಿಗೆ ಕಂದಾಯ ಸಚಿವರಾದ ಆರ್ ಅಶೋಕ್ ಅವರು ಪಕ್ಷದ ಬಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ಆರ್ ರಮೇಶ್‌, ಪಿಇಎಸ್ ಸಂಸ್ಥಾಪಕ ದೊರೆಸ್ವಾಮಿ ನಾಯ್ಡು, ಯುವ ಮುಖಂಡ ಶರತ್ ಅಶೋಕ್, ಮುಖಂಡರಾದ ಎಸ್ ಕೆ ನಟರಾಜ್, ಎಲ್ ಶ್ರೀನಿವಾಸ್, ಸಂಗಾತಿ ವೆಂಕಟೇಶ್, ಲಕ್ಷ್ಮೀಕಾಂತ, ರಾಮಮೂರ್ತಿ, ವೆಂಕಟಸ್ವಾಮಿ ನಾಯ್ಡು, ಹೆಚ್ ಸುರೇಶ್, ಹೆಚ್ ನಾರಾಯಣ್, ಚೋಳರಾಜ್, ಸೋಮಶೇಖರ್, ಕಬ್ಬಾಳು ಉಮೇಶ್, ಗೋವಿಂದ ನಾಯ್ಡು, ಹನುಮಂತಯ್ಯ, ಶ್ರೀನಿವಾಸ್ ರೆಡ್ಡಿ, ಮಂಡಲ ಅಧ್ಯಕ್ಷ ರವಿ, ಪ್ರಧಾನ ಕಾರ್ಯದರ್ಶಿ ವಿಜಯ್(ಮೆಡಿಕಲ್) ಉಪಸ್ಥಿತರಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

6 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

6 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

6 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

7 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

8 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

8 hours ago