ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವ್ಯಕ್ತಿತ್ವಕ್ಕೆ ಮೆಚ್ಚಿ ಯುವ ಮುಖಂಡ ಎಂ ಪಿ ಪವನಕುಮಾರ್ ನೇತೃತ್ವದಲ್ಲಿ ಹಲವು ಮುಖಂಡರು, ಸಾವಿರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರಿದರು. ಅವರಿಗೆ ಕಂದಾಯ ಸಚಿವರಾದ ಆರ್ ಅಶೋಕ್ ಅವರು ಪಕ್ಷದ ಬಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ಆರ್ ರಮೇಶ್, ಪಿಇಎಸ್ ಸಂಸ್ಥಾಪಕ ದೊರೆಸ್ವಾಮಿ ನಾಯ್ಡು, ಯುವ ಮುಖಂಡ ಶರತ್ ಅಶೋಕ್, ಮುಖಂಡರಾದ ಎಸ್ ಕೆ ನಟರಾಜ್, ಎಲ್ ಶ್ರೀನಿವಾಸ್, ಸಂಗಾತಿ ವೆಂಕಟೇಶ್, ಲಕ್ಷ್ಮೀಕಾಂತ, ರಾಮಮೂರ್ತಿ, ವೆಂಕಟಸ್ವಾಮಿ ನಾಯ್ಡು, ಹೆಚ್ ಸುರೇಶ್, ಹೆಚ್ ನಾರಾಯಣ್, ಚೋಳರಾಜ್, ಸೋಮಶೇಖರ್, ಕಬ್ಬಾಳು ಉಮೇಶ್, ಗೋವಿಂದ ನಾಯ್ಡು, ಹನುಮಂತಯ್ಯ, ಶ್ರೀನಿವಾಸ್ ರೆಡ್ಡಿ, ಮಂಡಲ ಅಧ್ಯಕ್ಷ ರವಿ, ಪ್ರಧಾನ ಕಾರ್ಯದರ್ಶಿ ವಿಜಯ್(ಮೆಡಿಕಲ್) ಉಪಸ್ಥಿತರಿದ್ದರು.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…