Featured

ಬೆಂಗಳೂರು: ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ; ಪಾರ್ಕ್‌ , ಮಾಲ್‌ ಗಳಲ್ಲಿ ಪೊಲೀಸ್ ಹೈ ಅಲರ್ಟ್‌ – Vishwanews24

ಬೆಂಗಳೂರು: ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ; ಪಾರ್ಕ್‌ , ಮಾಲ್‌ ಗಳಲ್ಲಿ ಪೊಲೀಸ್ ಹೈ ಅಲರ್ಟ್‌

ಬೆಂಗಳೂರು: ಪ್ರೇಮಿಗಳ ದಿನಾಚರಣೆ ಹತ್ರ ಬರುತ್ತಿದೆ. ಹೀಗಾಗಿ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ. ಆದರೆ ಹಿಂದೂ ಪರ ಸಂಗಟನೆಗಳು ಈ ಆಚರಣೆ ಮಾಡುವುದು ಸರಿಯಲ್ಲ ಎಂದು ಪ್ರವರ್ಷ ವರ್ಷ ಅಡ್ಡಿ ಪಡಿಸುತ್ತಿದ್ದಾರೆ.

ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ.

ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್‌ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್‌ಗಳಲ್ಲಿ, ಮಾಲ್‌ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಪಾರ್ಕ್‌ ಗಳಲ್ಲಿ ಪ್ರೇಮಿಗಳೇ ಎಚ್ಚರಿಕೆ ವಹಿಸಬೇಕಿದೆ. ಮಾಲ್‌ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮಾಲ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

16 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

39 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

22 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

22 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago