ಬೆಂಗಳೂರು: ಪ್ರೇಮಿಗಳ ದಿನಾಚರಣೆ ಹತ್ರ ಬರುತ್ತಿದೆ. ಹೀಗಾಗಿ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ. ಆದರೆ ಹಿಂದೂ ಪರ ಸಂಗಟನೆಗಳು ಈ ಆಚರಣೆ ಮಾಡುವುದು ಸರಿಯಲ್ಲ ಎಂದು ಪ್ರವರ್ಷ ವರ್ಷ ಅಡ್ಡಿ ಪಡಿಸುತ್ತಿದ್ದಾರೆ.
ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ.
ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್ಗಳಲ್ಲಿ, ಮಾಲ್ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಪಾರ್ಕ್ ಗಳಲ್ಲಿ ಪ್ರೇಮಿಗಳೇ ಎಚ್ಚರಿಕೆ ವಹಿಸಬೇಕಿದೆ. ಮಾಲ್ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮಾಲ್ನ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…