Featured

ಬೆಂಗಳೂರು: ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ; ಪಾರ್ಕ್‌ , ಮಾಲ್‌ ಗಳಲ್ಲಿ ಪೊಲೀಸ್ ಹೈ ಅಲರ್ಟ್‌ – Vishwanews24

ಬೆಂಗಳೂರು: ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ; ಪಾರ್ಕ್‌ , ಮಾಲ್‌ ಗಳಲ್ಲಿ ಪೊಲೀಸ್ ಹೈ ಅಲರ್ಟ್‌

ಬೆಂಗಳೂರು: ಪ್ರೇಮಿಗಳ ದಿನಾಚರಣೆ ಹತ್ರ ಬರುತ್ತಿದೆ. ಹೀಗಾಗಿ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ. ಆದರೆ ಹಿಂದೂ ಪರ ಸಂಗಟನೆಗಳು ಈ ಆಚರಣೆ ಮಾಡುವುದು ಸರಿಯಲ್ಲ ಎಂದು ಪ್ರವರ್ಷ ವರ್ಷ ಅಡ್ಡಿ ಪಡಿಸುತ್ತಿದ್ದಾರೆ.

ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ.

ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್‌ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್‌ಗಳಲ್ಲಿ, ಮಾಲ್‌ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಪಾರ್ಕ್‌ ಗಳಲ್ಲಿ ಪ್ರೇಮಿಗಳೇ ಎಚ್ಚರಿಕೆ ವಹಿಸಬೇಕಿದೆ. ಮಾಲ್‌ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮಾಲ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 minute ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

16 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

23 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

27 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

33 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

44 minutes ago