ಬೆಂಗಳೂರು: ಬೆಂಗಳೂರು ಮನೆ ಮಾಲೀಕರೆ ಎಚ್ಚರವಾಗಿರಬೇಕು. ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಎಂಟು ವಿದೇಶಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಂಗೇರಿ ಹಾಗೂ ಸೋಲದೇವನಹಳ್ಳಿಯ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಹಾಗೂ ಆರು ಜನ ಪುರುಷರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಪ್ರಾಥಮಿಕವಾಗಿ ವಿಚಾರಣೆ ವೇಳೆ ತಾವು ಭಾರತ ನಿವಾಸಿಗಳು ಎಂದಿದ್ದಾರೆ.ಪಶ್ಚಿಮ ಬಂಗಾಳ ಮತ್ತು ತ್ರಿಪುರದ ಆಧಾರ್ ಕಾರ್ಡ್ಸ್, ಬಾಂಗ್ಲಾದೇಶದ ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಮತ್ತು ಕೆಲ ದಾಖಲೆಗಳು ದೊರೆತಿವೆ. ಆರೋಪಿಗಳು ಅಕ್ರಮ ವಲಸೆ ಬಂದವರು ಎಂಬ ಅನುಮಾನವಿದ್ದು, ತನಿಖೆ ಮಾಡಲಾಗ್ತಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಡಾ.ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…