Featured

ಬೆಂಗಳೂರು :ಬಿಲ್ಡರ್‌ ಕೊಲೆ ಪ್ರಕರಣ – ಸಾಕ್ಷ್ಯಾಧಾರ ಕೊರತೆಯಿಂದ ಭೂಗತಪಾತಕಿ ರವಿ ಪೂಜಾರಿ ಖುಲಾಸೆ – Vishwanews24

ಬೆಂಗಳೂರು :ಬಿಲ್ಡರ್‌ ಕೊಲೆ ಪ್ರಕರಣ – ಸಾಕ್ಷ್ಯಾಧಾರ ಕೊರತೆಯಿಂದ ಭೂಗತಪಾತಕಿ ರವಿ

ಪೂಜಾರಿ ಖುಲಾಸೆ

ಬೆಂಗಳೂರು : 2001ರಲ್ಲಿ ಬೆಂಗಳೂರಿನ ಸುಬ್ಬರಾಜು ಎಂಬ ಬಿಲ್ಡರ್‌ರನ್ನು ಕೊಲೆಮಾಡಿದ್ದ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿ ಆರೋಪಿಯಾಗಿದ್ದು, ಇದೀಗ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

2001 ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿಷ್ಠಿತ ಪ್ರದೇಶದಲ್ಲಿ ಸುಬ್ಬರಾಜು ಆಸ್ತಿ ಕೊಳ್ಳಲು ಮುಂದಾಗಿದ್ದು, ಆಗ ಬೆಂಗಳೂರಿನ ಭೂಗತಲೋಕ ಆಳುತ್ತಿದ್ದ ಮುತ್ತಪ್ಪ ರೈ ಅವರಿಂದ ಸುಬ್ಬರಾಜುಗೆ ಬೆದರಿಕೆ ಇತ್ತು ಎನ್ನಲಾಗಿದೆ.

ಇನ್ನು ರವಿ ಪೂಜಾರಿ ಮತ್ತಿತರರನ್ನು ಬಳಸಿ ಮುತ್ತಪ್ಪ ರೈ ಸುಬ್ಬರಾಜುವಿನ ಹತ್ಯೆ ಮಾಡಿಸಿದ್ದ ಎಂಬ ಆರೋಪ ಇದೆ.

ರವಿ ಪೂಜಾರಿ ಇತರ ಏಳು ಮಂದಿ ಜೊತೆ ಸೇರಿ ಸುಬ್ಬರಾಜು ಹತ್ಯೆಗೆ ಸ್ಕೆಚ್ ಹಾಕಿದ್ದು, ಯೂಸುಫ್ ಬಚಕಾನ ಮತ್ತು ನಿತಿನ್ ಸಾವಂತ್ ಎಂಬಿಬ್ಬರು ಶೂಟರ್‌ಗಳನ್ನು ನೇಮಿಸಲಾಗಿತ್ತು.

ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ : ವಿನಯ್ ಕುಮಾರ್ ಸೊರಕೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago