ಬೆಂಗಳೂರು : 2001ರಲ್ಲಿ ಬೆಂಗಳೂರಿನ ಸುಬ್ಬರಾಜು ಎಂಬ ಬಿಲ್ಡರ್ರನ್ನು ಕೊಲೆಮಾಡಿದ್ದ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿ ಆರೋಪಿಯಾಗಿದ್ದು, ಇದೀಗ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
2001 ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿಷ್ಠಿತ ಪ್ರದೇಶದಲ್ಲಿ ಸುಬ್ಬರಾಜು ಆಸ್ತಿ ಕೊಳ್ಳಲು ಮುಂದಾಗಿದ್ದು, ಆಗ ಬೆಂಗಳೂರಿನ ಭೂಗತಲೋಕ ಆಳುತ್ತಿದ್ದ ಮುತ್ತಪ್ಪ ರೈ ಅವರಿಂದ ಸುಬ್ಬರಾಜುಗೆ ಬೆದರಿಕೆ ಇತ್ತು ಎನ್ನಲಾಗಿದೆ.
ಇನ್ನು ರವಿ ಪೂಜಾರಿ ಮತ್ತಿತರರನ್ನು ಬಳಸಿ ಮುತ್ತಪ್ಪ ರೈ ಸುಬ್ಬರಾಜುವಿನ ಹತ್ಯೆ ಮಾಡಿಸಿದ್ದ ಎಂಬ ಆರೋಪ ಇದೆ.
ರವಿ ಪೂಜಾರಿ ಇತರ ಏಳು ಮಂದಿ ಜೊತೆ ಸೇರಿ ಸುಬ್ಬರಾಜು ಹತ್ಯೆಗೆ ಸ್ಕೆಚ್ ಹಾಕಿದ್ದು, ಯೂಸುಫ್ ಬಚಕಾನ ಮತ್ತು ನಿತಿನ್ ಸಾವಂತ್ ಎಂಬಿಬ್ಬರು ಶೂಟರ್ಗಳನ್ನು ನೇಮಿಸಲಾಗಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…