ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ವೇಳಾಪಟ್ಟಿ
ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1:50ಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…