ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ವೇಳಾಪಟ್ಟಿ
ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1:50ಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…