Featured

ಬೆಂಗಳೂರು : ಭೀಕರ ರಸ್ತೆ ಅಪಘಾತ – ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ – Vishwanews24

ಬೆಂಗಳೂರು : ಭೀಕರ ರಸ್ತೆ ಅಪಘಾತ – ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಈ ವೇಳೆ ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಮೋರಿಗೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನವಾಗಿದ್ದಾರೆ.

ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago