ಮಂಗಳೂರು: ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ಮಧ್ಯೆ ರಾತ್ರಿ ಸಂಚರಿಸುವ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ.
ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಸುಬ್ರಹ್ಮಣ್ಯ ಮತ್ತು ಎಡಕುಮೇರಿ ನಡುವೆ ಸುಮಾರ 55 ಕಿ.ಮೀ ಉದ್ದದ ರೈಲ್ವೆ ಹಳಿಯ ಮೇಲೆ 65 ಕ್ಕೂ ಹೆಚ್ಚು ಕಡೆಗಳಲ್ಲಿ ಭುಕುಸಿತವಾದ ಕಾರಣ ಈ ಮಾರ್ಗದಲ್ಲಿ ರೈಲು ಸಂಚಾರ ನಿಷೇಧಿಸಲಾಗಿತ್ತು.
ಇದೀಗ ರಿಪೇರಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಾಯೋಗಿಕ ಓಡಾಟದ ನಂತರ ಕೆಲವು ದಿನಗಳ ಹಿಂದೆ ಈ ಮಾರ್ಗದಲ್ಲಿ ಗೂಡ್ಸ್ ರೈಲು ಸಂಚಾರ ಆರಂಭಿಸಲಾಗಿತ್ತು. ಗೂಡ್ಸ್ ರೈಲು ಸಂಚಾರ ಯಶಸ್ವಿಯಾಗಿ ಮುಂದುವರಿಯುತ್ತಿರುವುದು ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸದ ಹಿನ್ನಲೆಯಲ್ಲಿ ಈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಓಡಾಟಕ್ಕೆ ಅವಕಾಶ ಒದಗಿಸಲಾಗಿದೆ ಎಂದು ತಿಳಿದುಬಂದಿದೆ..
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…