ದಾವಣಗೆರೆ: ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು ಬೇರೆ ಪಕ್ಷಗಳ ವಿರುದ್ಧ ಇದರ ಬಗ್ಗೆ ದೂಷಣೆ ಮಾಡುವಂತಹದ್ದಲ್ಲ, ಬೇರೆ ಸರ್ಕಾರಗಳಿದ್ದಾಗ ಸರಿಯಾದ ಕಾಲುವೆ ವ್ಯವಸ್ಥೆ ಮಾಡದೇ ಇರುವುದರಿಂದ ಈ ಸಮಸ್ಯೆ ಆಗಿದೆ.
ಟೌನ್ ಪ್ಲಾನ್ ಹಾಗೂ ಲೇಔಟ್ ಪ್ಲಾನ್ ಗಳ ಅಪ್ರೂವ್ ಮಾಡುವ ವೇಳೆ ಬೇಕಾಬಿಟ್ಟಿ ಮಾಡಿದ್ದರಿಂದ ಶೇಖರಣೆಯಾಗಿರುವ ನೀರು ಹೊರ ಹೋಗಲು ಸಾಧ್ಯವಾಗಿಲ್ಲ. ಇಡಿ ರಸ್ತೆಗಳು ಕಾಂಕ್ರೀಟ್ ಮಯವಾಗಿದ್ದರಿಂದ ನೀರು ಕೂಡ ಹೀರಿಕೊಳ್ಳುವುದಿಲ್ಲ. ಅಕಾಲಿಕ ಮಳೆಯಾಗಿದ್ದರಿಂದ ಯಾರನ್ನು ದೂಷಿಸುವುದು ಸರಿ ಅಲ್ಲ ಇದಕ್ಕೆ ಎಲ್ಲರೂ ಹೊಣೆಯಾಗ ಬೇಕಾಗುತ್ತದೆ. ಇದಕ್ಕೆ ಸೂಕ್ತವಾದ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ ಎಂದರು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…