ದಾವಣಗೆರೆ: ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು ಬೇರೆ ಪಕ್ಷಗಳ ವಿರುದ್ಧ ಇದರ ಬಗ್ಗೆ ದೂಷಣೆ ಮಾಡುವಂತಹದ್ದಲ್ಲ, ಬೇರೆ ಸರ್ಕಾರಗಳಿದ್ದಾಗ ಸರಿಯಾದ ಕಾಲುವೆ ವ್ಯವಸ್ಥೆ ಮಾಡದೇ ಇರುವುದರಿಂದ ಈ ಸಮಸ್ಯೆ ಆಗಿದೆ.
ಟೌನ್ ಪ್ಲಾನ್ ಹಾಗೂ ಲೇಔಟ್ ಪ್ಲಾನ್ ಗಳ ಅಪ್ರೂವ್ ಮಾಡುವ ವೇಳೆ ಬೇಕಾಬಿಟ್ಟಿ ಮಾಡಿದ್ದರಿಂದ ಶೇಖರಣೆಯಾಗಿರುವ ನೀರು ಹೊರ ಹೋಗಲು ಸಾಧ್ಯವಾಗಿಲ್ಲ. ಇಡಿ ರಸ್ತೆಗಳು ಕಾಂಕ್ರೀಟ್ ಮಯವಾಗಿದ್ದರಿಂದ ನೀರು ಕೂಡ ಹೀರಿಕೊಳ್ಳುವುದಿಲ್ಲ. ಅಕಾಲಿಕ ಮಳೆಯಾಗಿದ್ದರಿಂದ ಯಾರನ್ನು ದೂಷಿಸುವುದು ಸರಿ ಅಲ್ಲ ಇದಕ್ಕೆ ಎಲ್ಲರೂ ಹೊಣೆಯಾಗ ಬೇಕಾಗುತ್ತದೆ. ಇದಕ್ಕೆ ಸೂಕ್ತವಾದ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…