ದಾವಣಗೆರೆ: ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು ಬೇರೆ ಪಕ್ಷಗಳ ವಿರುದ್ಧ ಇದರ ಬಗ್ಗೆ ದೂಷಣೆ ಮಾಡುವಂತಹದ್ದಲ್ಲ, ಬೇರೆ ಸರ್ಕಾರಗಳಿದ್ದಾಗ ಸರಿಯಾದ ಕಾಲುವೆ ವ್ಯವಸ್ಥೆ ಮಾಡದೇ ಇರುವುದರಿಂದ ಈ ಸಮಸ್ಯೆ ಆಗಿದೆ.
ಟೌನ್ ಪ್ಲಾನ್ ಹಾಗೂ ಲೇಔಟ್ ಪ್ಲಾನ್ ಗಳ ಅಪ್ರೂವ್ ಮಾಡುವ ವೇಳೆ ಬೇಕಾಬಿಟ್ಟಿ ಮಾಡಿದ್ದರಿಂದ ಶೇಖರಣೆಯಾಗಿರುವ ನೀರು ಹೊರ ಹೋಗಲು ಸಾಧ್ಯವಾಗಿಲ್ಲ. ಇಡಿ ರಸ್ತೆಗಳು ಕಾಂಕ್ರೀಟ್ ಮಯವಾಗಿದ್ದರಿಂದ ನೀರು ಕೂಡ ಹೀರಿಕೊಳ್ಳುವುದಿಲ್ಲ. ಅಕಾಲಿಕ ಮಳೆಯಾಗಿದ್ದರಿಂದ ಯಾರನ್ನು ದೂಷಿಸುವುದು ಸರಿ ಅಲ್ಲ ಇದಕ್ಕೆ ಎಲ್ಲರೂ ಹೊಣೆಯಾಗ ಬೇಕಾಗುತ್ತದೆ. ಇದಕ್ಕೆ ಸೂಕ್ತವಾದ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ ಎಂದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…