Featured

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

ಬೆಂಗಳೂರು: ಡೆಲಿವರಿ ತಡವಾಗಿದ್ದನ್ನು ಪ್ರಶ್ನಿಸಿದ ಮಹಿಳೆಯ ಮೂಗಿಗೆ ಪಂಚ್ ಮಾಡಿದ್ದ ಜೊಮ್ಯಾಟೋ ಬಾಯ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ

ಡೆಲಿವರಿ ತಡವಾಗಿದ್ದಕ್ಕೆ ಮಹಿಳೆ ಮತ್ತು ಜೊಮ್ಯಾಟೋ ಬಾಯ್ ನಡುವೆ ವಾಗ್ವಾದ ನಡೆದು ಆತ ಮಹಿಳೆಯ ಮೂಗಿಗೆ ಪಂಚ್ ಮಾಡಿದ್ದರು. ಈ ಸಂಬಂಧ ಡೆಲಿವರಿ ಬಾಯ್ ಕಾಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ ಬ್ಯೂಟಿ ಇನ್ಫ್ಲುಯೆನ್ಸರ್ ಆಗಿರುವ ಮಹಿಳೆ ಹಿತೇಶಾ ಚಂದ್ರಾಣಿ ತನಗಾದ ಹಲ್ಲೆಯ ವಿಡಿಯೋ ಮಾಡಿ ಘಟನೆಯನ್ನು ವಿವರಿಸಿದ್ದಾರೆ.

ಮಂಗಳೂರು : ನಿವೃತ್ತ ಪೊಲೀಸ್‌ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24

ತಾನು ಜೊಮ್ಯಾಟೋದಲ್ಲಿ ಆರ್ಡರ್ ಮಾಡಿದ್ದ ಆಹಾರದ ಡೆಲಿವರಿ ತಡವಾಗಿದ್ದಕ್ಕೆ ಜೊಮ್ಯಾಟೋ ಡೆಲಿವರಿ ಬಾಯ್ ನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ತಡವಾಗಿದ್ದಕ್ಕಾಗಿ ಕಾರಣ ತಿಳಿಯಲು ಜೊಮ್ಯಾಟೋ ಕಾರ್ಯನಿರ್ವಾಹಕರೊಂದಿಗೆ ಮಾತನಾಡುತ್ತಿದ್ದಾಗ ಡೆಲಿವರಿ ಬಂದಿದ್ದರಿಂದ ಆತನಿಗೆ ಕಾಯುವುದಕ್ಕೆ ಅಥವಾ ಆರ್ಡರ್ ನ್ನು ವಾಪಸ್ ತೆಗೆದುಕೊಂಡು ಹೋಗುವುದಕ್ಕೆ ಸೂಚಿಸಿದ್ದಾರೆ. ಆದರೆ ಆರ್ಡರ್ ನ್ನು ವಾಪಸ್ ತೆಗೆದುಕೊಂಡು ಹೋಗಲು ಡೆಲಿವರಿ ಬಾಯ್ ನಿರಾಕರಿಸಿ, ನಾನೇನು ನಿಮ್ಮ ಗುಲಾಮನೇ ಎಂದು ಪ್ರಶ್ನಿಸಿದ್ದಾನೆ. ಏರು ಧ್ವನಿಯಲ್ಲಿ ಆತ ಮಾತನಾಡಿದ್ದರಿಂದ ಬಾಗಿಲು ಹಾಕಲು ಯತ್ನಿಸಿದಾಗ ಒಳ ನುಗ್ಗಿ ಟೇಬಲ್ ಮೇಲಿದ್ದ ಆರ್ಡರ್ ನ್ನು ಕಸಿದುಕೊಂಡು ಮೂಗಿಗೆ ಪಂಚ್ ಮಾಡಿ ಹಲ್ಲೆ ಮಾಡಿದ್ದಾನೆ ಎಂದು ಮಹಿಳೆ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24

ತನ್ನ ಮೂಗು ಮುರಿದಿದ್ದು, ವೈದ್ಯರು ಶಸ್ತ್ರಚಿಕಿತ್ಸೆಗೊಳಪಡಬೇಕೆಂದು ಹೇಳುತ್ತಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ. ಜೊಮ್ಯಾಟೋ ಈ ಮಹಿಳೆಯ ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದು ಪೊಲೀಸ್ ತನಿಖೆ ಹಾಗೂ ವೈದ್ಯಕೀಯ ನೆರವು ನೀಡುವ ಭರವಸೆ ನೀಡಿದೆ.

ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

21 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

21 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

21 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

21 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

22 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

22 hours ago