ಬೆಂಗಳೂರು : ಆಸ್ತಿ ಮತ್ತು ಮಸೀದಿ ಪ್ರೆಸಿಡೆಂಟ್ ಸ್ಥಾನ ಸಂಬಂಧಿಸಿದ ಕಲಹದಿಂದಾಗಿ ಟಿಪ್ಪುನಗರದ ಮಾಜಿ ಕಾರ್ಪೊರೇಟರ್ ಆಯುಬ್ ಖಾನ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆಯುಬ್ ಖಾನ್ ಅವರನ್ನು ತಕ್ಷಣವೇ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಇನ್ನು ಆಯುಬ್ ಖಾನ್ನನ್ನು ಆತನ ಅಣ್ಣ ಪ್ಯಾರು ಖಾನ್ರ ಮಗ ಮತೀನ್ ಎಂಬಾತನೇ ಚಾಕವಿನಿಂದ ಇರಿದು ಪರಾರಿಯಾಗಿದ್ದು, ಆತನಿಗಾಗಿ ಚಾಮರಾಜ ಪೇಟೆ ಪೊಲೀಸರು ಬಲೆ ಬೀಸಿದ್ದಾರೆ.
ಮಾಜಿ ಕಾರ್ಪೋರೇಟರ್ ಆಯುಬ್ ಸಾವು ಹಿನ್ನೆಲೆಯಲ್ಲಿ ಪೊಲೀಸರು ಟಿಪ್ಪು ನಗರ ಮತ್ತು ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…