ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್ ಕೊಟ್ಟಿದ್ದಾರೆ. ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲೋದಿಲ್ಲ, ಮುಂದುವರೆಸೋದಾಗಿ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಕೊಟ್ಟಿದ್ದಾರೆ.
ಮತ್ತೊಂದು ಕಡೆ ಬೆಂಗಳೂರಿನ ಹಲವು ಕಡೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದು ಹೋರಾಟಕ್ಕೂ ಬೀದಿಬದಿ ವ್ಯಾಪಾರ ಸಮಿತಿ ಸಜ್ಜಾಗ್ತಿದೆ.
ಇದನ್ನೂ ಓದಿ:
ಕಳೆದ 8 ದಿನಗಳಿಂದ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಾ ಇದೆ. ಸುಮಾರು 430 ಕಿಮೀ ಫುಟ್ಪಾತ್ ತೆರವು ಆಗಿದೆ. ಫುಟ್ಪಾತ್ ತೆರವಿಗೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಹೀಗಾಗಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ಜೊತೆ ಸಭೆ ನಡೆದಿದೆ.
ಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಕೆಲವೊಂದು ಬೇಡಿಕೆಗಳನ್ನ ಈಡೇರಿಸುವುದರ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೇ ಕಾರಣಕ್ಕೂ ಫುಟ್ಪಾತ್ ತೆರವು ಕಾರ್ಯಾಚರಣೆ ಸ್ಥಗಿತ ಆಗಲ್ಲ, ಮುಂದುವರಿಯುತ್ತದೆ ಎಂದು ಸಚಿವರು ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]