ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್ ಕೊಟ್ಟಿದ್ದಾರೆ. ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲೋದಿಲ್ಲ, ಮುಂದುವರೆಸೋದಾಗಿ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಕೊಟ್ಟಿದ್ದಾರೆ.
ಮತ್ತೊಂದು ಕಡೆ ಬೆಂಗಳೂರಿನ ಹಲವು ಕಡೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದು ಹೋರಾಟಕ್ಕೂ ಬೀದಿಬದಿ ವ್ಯಾಪಾರ ಸಮಿತಿ ಸಜ್ಜಾಗ್ತಿದೆ.
ಇದನ್ನೂ ಓದಿ:
ಕಳೆದ 8 ದಿನಗಳಿಂದ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಾ ಇದೆ. ಸುಮಾರು 430 ಕಿಮೀ ಫುಟ್ಪಾತ್ ತೆರವು ಆಗಿದೆ. ಫುಟ್ಪಾತ್ ತೆರವಿಗೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಹೀಗಾಗಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ಜೊತೆ ಸಭೆ ನಡೆದಿದೆ.
ಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಕೆಲವೊಂದು ಬೇಡಿಕೆಗಳನ್ನ ಈಡೇರಿಸುವುದರ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೇ ಕಾರಣಕ್ಕೂ ಫುಟ್ಪಾತ್ ತೆರವು ಕಾರ್ಯಾಚರಣೆ ಸ್ಥಗಿತ ಆಗಲ್ಲ, ಮುಂದುವರಿಯುತ್ತದೆ ಎಂದು ಸಚಿವರು ಹೇಳಿದ್ದಾರೆ.
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…