ಬೆಂಗಳೂರು : ಸಿಲಿಕಾನ್ ಸಿಟಿಯ ರಿಂಗ್ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದ್ದು,ಫೆ .7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಆಶೋಕ್ ಮಾಹಿತಿ ನೀಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನ ಬಳಿ ಅವರ ನೆನಪಿಗಾಗಿ ರಾಜ್ಯದ ಹಲವು ರಸ್ತೆ, ವೃತ್ತ, ಪಾರ್ಕ್ಗೆ ಅಪ್ಪು ಅವರ ಹೆಸರನ್ನು ಇಡಲಾಗುತ್ತಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿತ್ತು. ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಈ. ಕಾರ್ಯಕ್ರಮದಲ್ಲಿ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿ ಅನೇಕರು ಭಾಗಿ ಆಗುತ್ತಿದ್ದಾರೆ. ಪುನೀತ್ ಪತ್ನಿ ಅಶ್ವಿನಿಯವರು ಕೂಡ ಪಾಲ್ಗೊಳ್ಳುತ್ತಾರೆ’ ಎಂದು ಆರ್.ಅಶೋಕ್ ಹೇಳಿದ್ದಾರೆ.
ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…
ಉಡುಪಿ: ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…
ಉಡುಪಿ : ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ…
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ ಉಡುಪಿ…
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ…