ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಂದಿರುವ ಬಂದಿರುವ ಬಾಂಬ್ಬೆದರಿಕೆಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಘಟನೆಗೆ ಸಂಬಂಧಪಟ್ಟಂಥೆ ಸೂಕ್ತ ಕ್ರಮ ಕೈಗೊಳ್ಳವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಹೇಳಿದರು.
ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ, ಎನ್ಪಿಎಸ್, ಕಾರ್ಮೆಲ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ 15 ಶಾಲೆಗಳಿಗೆ ಬೆದರಿಕೆ ಸಂದೇಶ ಬಂದಿವೆ. ನಗರದ 15 ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದೆ. ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಗೊತ್ತಾಗಿದೆ. ಕೂಡಲೇ ಆಡಳಿತ ಮಂಡಳಿಗಳು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸುತ್ತಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…