ಬೆಂಗಳೂರು, : ಸಿಎಂ ಬಸವರಾಜ್ ಬೊಮ್ಮಯಿ ಸಂಪುಟದಲ್ಲಿ ಮೂವರಿಗೆ ಡಿಸಿಎಂ ಹುದ್ದೆ ನೀಡಲಾಗಿದೆ. ವಾಲ್ಮೀಕಿ, ಒಕ್ಕಲಿಗ, ದಲಿತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಲಾಗಿದೆ.
ಶ್ರೀರಾಮುಲು, ಅರವಿಂದ ಕಾರಜೋಳ, ಆರ್ ಅಶೋಕ್ ಅವರನ್ನು ಡಿಸಿಎಂ ಆಗಿ ಆಯ್ಕೆ ಮಾಡುವ ಮೂಲಕ ಶಾಸಕಾಂಗ ಸಭೆ ಉಪ ಮುಖ್ಯಮಂತ್ರಿಗಳ ಆಯ್ಕೆ ವಿಚಾರದಲ್ಲಿದ್ದ ಗೊಂದಲಕ್ಕೆ ತೆರೆ ಎಳೆದಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…