Featured

ಬೆಂಗಳೂರು :  ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ – Vishwanews24

ಬೆಂಗಳೂರು :  ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ

ಬೆಂಗಳೂರು: ಜಿನೈಕ್ಯರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತೀವ್ರ ಸಂತಾಪ
“ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಸಾಂತಾಪ

ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು.ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಾಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago