Featured

ಬೆಂಗಳೂರು:  ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯ ಸೆರೆಹಿಡಿದು ಲೈಂಗಿಕ ಕಿರುಕುಳ ಆರೋಪ  : ಕುಂದಾಪುರ ಮೂಲದ ಯುವಕ ಬಂಧನ – Vishwanews24

ಬೆಂಗಳೂರು: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯ ಸೆರೆಹಿಡಿದು ಲೈಂಗಿಕ ಕಿರುಕುಳ ಆರೋಪ  : ಕುಂದಾಪುರ ಮೂಲದ ಯುವಕ ಬಂಧನ

ಬೆಂಗಳೂರು: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಮೂಲದ ರಘುರಾಮ್‌ ಎಂಬಾತನನ್ನು ಪಶ್ಚಿಮ ಬಂಗಾಲದ 22 ವರ್ಷದ ಯುವತಿ ನೀಡಿದ ದೂರಿನ ಆಧಾರದಲ್ಲಿ ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ಯಾಟರಿಂಗ್‌ ನಡೆಸುತ್ತಿದ್ದ ರಘುರಾಮ್‌ ಪಶ್ಚಿಮ ಬಂಗಾಲದ ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಸಂತ್ರಸ್ತೆ, ಆಕೆಯ ಸ್ನೇಹಿತೆ ಹಾಗೂ ರಘುರಾಮ್‌ ನಿಸರ್ಗ ಗಾರ್ಡನ್‌ನ ಒಂದೇ ಮನೆಯಲ್ಲಿ ವಾಸವಾಗಿದ್ದರು.

ಮೇ .12ರಂದು ದೂರುದಾರೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಆರೋಪಿ ಚಿತ್ರೀಕರಿಸಿಕೊಂಡಿದ್ದ ಇದನ್ನು ಆಕೆಯ ಸ್ನೇಹಿತೆ ಗಮನಿಸಿ ಬೊಬ್ಬೆ ಹಾಕಿದ್ದಳು. ಇದನ್ನು ಪ್ರಶ್ನಿಸಿದಾಗ ತಾನು ಹೇಳಿದಂತೆ ಕೇಳಬೇಕು. ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು ಇಲ್ಲವಾದಲ್ಲಿ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿದೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

1 minute ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago