ಬೆಂಗಳೂರು: ಸುರತ್ಕಲ್ ಟೋಲ್ ಗೇಟ್ ಬಗ್ಗೆ ಸದನದಲ್ಲಿ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ವಿಷಯ ಪ್ರಸ್ತಾಪಿಸಿದ್ದಾರೆ.
ಸದನದಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಯು.ಟಿ. ಖಾದರ್, ಈಗಾಗಲೇ 60 ಕಿ.ಮೀ. ಒಳಗೆ ಎರಡೆರಡು ಟೋಲ್ ಗೇಟ್ ಇದ್ದಲ್ಲಿ ಅವುಗಳನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಕೇಂದ್ರ ಸರಕಾರ ಬಂದಿದೆ. ಈ ನಡುವೆ ಸುರತ್ಕಲ್ ಹೆಜಮಾಡಿ, ಬ್ರಹ್ಮರಕೂಟ್ಲು ಹಾಗೂ ತಲಪಾಡಿ ಟೋಲ್ ಗೇಟ್ ಗಳಿದೆ. ಇವುಗಳಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟನ್ನು ಆದಷ್ಠು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಜನರ ಸಮಸ್ಯೆಗೆ ಸರಕಾರ ತಕ್ಷಣ ಸ್ಪಂದಿಸಬೇಕು. ಕೇಂದ್ರ ಸರಕಾರದ ಆದೇಶ ಆದಷ್ಟು ಶೀಘ್ರ ಜಾರಿಯಾಗಲಿ. ಆ ಮೂಲಕ ಜನರಿಗೆ ಆಗುತ್ತಿರುವ ಸಮಸ್ಯೆಗೆ ಮುಕ್ತಿ ನೀಡಿ ಎಂದು ಸದನದಲ್ಲಿ ವಿಪಕ್ಷ ಉಪನಾಯಕ ಖಾದರ್ ಆಗ್ರಹಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…