ಬೆಂಗಳೂರು: ಸೋಮವಾರದಿಂದ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕೋವಿಡ್ ಮೀಟಿಂಗ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸೋಮವಾರದಿಂದ 1 ರಿಂದ 9 ತರಗತಿ ಓಪನ್ ಆಗುತ್ತವೆ. ಸೋಮವಾರದಿಂದ ಎಲ್ಲ ತರಗತಿಗಳು ಓಪನ್ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಬೇರೆ ಬೇರೆ ಶಾಲೆಗೆ ನೀಡಿರುವ ಕೋವಿಡ್ ನಿಯಮಗಳ ಪಾಲನೆಯಲ್ಲಿ ಶಾಲೆಗಳು ಆರಂಭವಾಗುತ್ತವೆ. ಕ್ಲಾಸ್ ನಲ್ಲಿ ಸೋಂಕು ಬಂದ್ರೆ ಆ ಕ್ಲಾಸ್ ಮಾತ್ರ ಬಂದ್ ಮಾಡಬೇಕು. ತರಗತಿ ಬಂದ್ ಮಾಡಿ ಶಾಲೆ ನಡೆಸಬೇಕು. ಯಾವುದಾದರೂ ಶಾಲೆಯಲ್ಲಿ ಪಾಸಿಟಿವ್ ಬಂದರೆ ತರಗತಿ ಮಾತ್ರ ಕ್ಲೋಸ್ ಮಾಡಬೇಕು. ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಡಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…