ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದು, ಈಗಾಗಲೇ ಸ್ಥಾಪನೆ ಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ.
ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಯಾದ ಅನಂತರ ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂ ಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.
ಆಗಸ್ಟ್ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…