ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದು, ಈಗಾಗಲೇ ಸ್ಥಾಪನೆ ಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ.
ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಯಾದ ಅನಂತರ ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂ ಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.
ಆಗಸ್ಟ್ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…