Featured

ಬೆಂಗಳೂರು : ಹಿಂದೂಗಳ ರಕ್ಷಣೆಗೆ ಹಿಂದೂಸ್ಥಾನ ಜನತಾ ಪಾರ್ಟಿ – ಬಲಗೊಳಿಸಲು ಸಿದ್ಧತೆ – Vishwanews24

ಬೆಂಗಳೂರು : ಹಿಂದೂಗಳ ರಕ್ಷಣೆಗೆ ಹಿಂದೂಸ್ಥಾನ ಜನತಾ ಪಾರ್ಟಿ – ಬಲಗೊಳಿಸಲು ಸಿದ್ಧತೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದು, ಈಗಾಗಲೇ ಸ್ಥಾಪನೆ ಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.

ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ.

ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತ ಪ್ರವೀಣ್‌ ಕೊಲೆ ಯಾದ ಅನಂತರ ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂ ಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.

ಆಗಸ್ಟ್‌ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago