ಬೆಂಗಳೂರು: ನಗರದ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಇನ್ಸ್ಪೆಕ್ಟರ್ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಇಂದು ರಫೀಕ್ ಎಂದಿನಂತೆ ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ವೈದ್ಯರನ್ನು ಮನೆಗೆ ಕರೆಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ರಫೀಕ್ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ನಗರದ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದ ಮಹಮ್ಮದ್ ರಫೀಕ್ ಸ್ನೇಹ ಜೀವಿಯಾಗಿದ್ದರು. ರಫೀಕ್ ಇತ್ತೀಚೆಗೆ ಖಾಸಗಿ ಚಾನಲ್ ಒಂದರಲ್ಲಿ ಹಾಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸುಬ್ರಹ್ಮಣಿ ಜೊತೆ ಶೋ ಒಂದರಲ್ಲಿ ಭಾಗವಹಿಸಿದ್ದರು. ಅಲ್ಲದೆ, ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ ಅವುಗಳಿಗೆ ಆಹಾರ ನೀಡಿ ಆರೈಕೆ ಮಾಡುತ್ತಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕರುವೊಂದನ್ನು ಸಾಕುತ್ತಿದ್ದರು. ಆ ಬಳಿಕ ವರ್ಗಾವಣೆಗೊಂಡಾಗ ಆ ಕರುವನ್ನು ಜೊತೆಯಲ್ಲೇ ಕರೆದೊಯ್ದು ಪ್ರಾಣಿ ಪ್ರೀತಿ ತೋರಿಸಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…