ಕಟಪಾಡಿ: ಈ ಹಿಂದೆ ಹೊರದೇಶದಿಂದ ಬರುವ ಬೆದರಿಕೆ ಕರೆಗಳ ಬಗ್ಗೆ ಮಾದ್ಯಮಕ್ಕೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
” ಜಿಹಾದ್, ತಬ್ಲಿಘಿಗಳ ಬಗ್ಗೆ ಮಾತಾಡಿದರೆ ಬೆದರಿಕೆ ಕರೆಗಳು ಬರುತ್ತೆ ಆದರೇ ಅತ್ಯಂತ ಅಶ್ಲೀಲವಾಗಿ ಶಬ್ದ ಬಳಸಿ ಕರೆಗಳು ಬರುತ್ತೆ ಇದು ಮುಜಗರ ಆಗುತ್ತೆ ಮತ್ತು ಮನಸ್ಸಿನ ನೆಮ್ಮದಿಯನ್ನು ಕಸಿದುಗೊಳ್ಳುತ್ತೆ ,ನನಗೆ ಯಾವುದೇ ಪೋಲಿಸ್ ಭದ್ರತೆ ಬೇಡ ಮತ್ತು ಸರ್ಕಾರಕ್ಕೆ ಮನವಿ ಕೂಡ ಮಾಡಿಲ್ಲ,ಬಿಜೆಪಿ ಪಕ್ಷದ ಕಾರ್ಯಕರ್ತರೆ ನನಗೆ ಭದ್ರತೆ ಎಂದರು.
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…