ಬೆಳಗಾವಿ: ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡ ಪ್ರಕರಣದಲ್ಲಿ ಗಾಯಗೊಂಡವರ ಪೈಕಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದೆಂದು ತಿಳಿದುಬಂದಿದೆ.
ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು. ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಸ್ಪೋಟಗೊಂಡಿದೆ. ಸ್ಪೋಟದಿಂದ ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸೇರಿ ಈ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಮಧ್ಯರಾತ್ರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…