Featured

ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ; ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ – vishwanews24

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ  ಬಿಜೆಪಿಗೆ

ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ

ಉಪಮೇಯರ್ ಆಗಿ ವೀಣಾ ಜೋಶಿ ಆಯ್ಕೆ

ಬೆಳಗಾವಿ: ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್​​ಗೆ ಚುನಾವಣೆ ನಡೆದಿತ್ತು. ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಂತ್ರ ಪ್ರತಿತಂತ್ರ ರೂಪಿಸಿದ್ದವು. ಹೀಗಾಗಿ ತೀವ್ರ ಕುತೂಹಲ ಮೂಡಿಸಿತ್ತು. ಸದ್ಯ ಈ ಕುತೂಹಲಕ್ಕೆ ಬ್ರೇಕ್​ ಬಿದ್ದಿದ್ದು, ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ ಸೇರಿದೆ. ಆ ಮೂಲಕ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ ಆಗಿದ್ದು, ಉಪಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಆಯ್ಕೆ ಆಗಿದ್ದಾರೆ.

3ನೇ ಅವಧಿಗೆ ಮೇಯರ್, ಉಪಮೇಯರ್​ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಕೈ ಎತ್ತುವ ಮೂಲಕ ಆಯ್ಕೆಗೆ ಚುನಾವಣಾಧಿಕಾರಿ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ವಿರುದ್ಧವಾಗಿ 5 ಮತ ಚಲಾವಣೆ ಆಗಿದ್ದರೆ, ವೀಣಾ ಪರವಾಗಿ 40 ಹಾಗೂ ವಿರುದ್ಧವಾಗಿ 19 ಮತಗಳು ಚಲಾವಣೆ ಮಾಡಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago