ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಜಡಿಶಂಕರಲಿಂಗ ದೇವರ ಜಾತ್ರೆಯನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲೇ ಪಟಾಕಿ ಕೂಡ ಹಚ್ಚಿ ಸಂಭ್ರಮಿಸೋ ಸಂದರ್ಭದಲ್ಲಿ, ಪಟಾಕಿ ಕಿಡಿ ರಥೋತ್ಸವದ ಸಂದರ್ಭದಲ್ಲಿ ರಥಕ್ಕೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಗಮನಿಸಿದಂತ ಜನರು ಬೆಂಕಿ ನಂದಿಸಿ, ಮುಂದಾಗಲಿದ್ದಂತ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಜಡಿಶಂಕರಲಿಂಗ ದೇವರ 38ನೇ ಮಹಾರಥೋತ್ಸವವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ಜಾತ್ರೆಯ ಸಂದರ್ಭದಲ್ಲಿ ಕೆಲ ಭಕ್ತರು ಪಟಾಕಿಯನ್ನು ಹಚ್ಚಿ ಸಿಡಿಸಿದ್ದಾರೆ. ಇದರಿಂದ ಹೊರ ಬಂದಂತ ಕಿಡಿಯೊಂದು ರಥದ ತುದಿಗೆ ತಗುಲಿದ ಕಾರಣ, ಬೆಂಕಿ ಹೊತ್ತಿಕೊಂಡಿದೆ.
ರಥದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದಂತ ಜನರು, ಕೂಡಲೇ ರಥಕ್ಕೆ ತಗುಲಿದ್ದಂತ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ರಥ ಸಂಪೂರ್ಣವಾಗಿ ಸುಟ್ಟು, ಮುರಿದು ಬಂದಿದ್ದು ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…