ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಜಡಿಶಂಕರಲಿಂಗ ದೇವರ ಜಾತ್ರೆಯನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲೇ ಪಟಾಕಿ ಕೂಡ ಹಚ್ಚಿ ಸಂಭ್ರಮಿಸೋ ಸಂದರ್ಭದಲ್ಲಿ, ಪಟಾಕಿ ಕಿಡಿ ರಥೋತ್ಸವದ ಸಂದರ್ಭದಲ್ಲಿ ರಥಕ್ಕೆ ತಗುಲಿ, ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಗಮನಿಸಿದಂತ ಜನರು ಬೆಂಕಿ ನಂದಿಸಿ, ಮುಂದಾಗಲಿದ್ದಂತ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಜಡಿಶಂಕರಲಿಂಗ ದೇವರ 38ನೇ ಮಹಾರಥೋತ್ಸವವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ಜಾತ್ರೆಯ ಸಂದರ್ಭದಲ್ಲಿ ಕೆಲ ಭಕ್ತರು ಪಟಾಕಿಯನ್ನು ಹಚ್ಚಿ ಸಿಡಿಸಿದ್ದಾರೆ. ಇದರಿಂದ ಹೊರ ಬಂದಂತ ಕಿಡಿಯೊಂದು ರಥದ ತುದಿಗೆ ತಗುಲಿದ ಕಾರಣ, ಬೆಂಕಿ ಹೊತ್ತಿಕೊಂಡಿದೆ.
ರಥದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದಂತ ಜನರು, ಕೂಡಲೇ ರಥಕ್ಕೆ ತಗುಲಿದ್ದಂತ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ರಥ ಸಂಪೂರ್ಣವಾಗಿ ಸುಟ್ಟು, ಮುರಿದು ಬಂದಿದ್ದು ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…