Featured

ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್‌ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ  ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಂಗಳಾ ಸುರೇಶ್‌ ಅಂಗಡಿ, ಬಸವಕಲ್ಯಾಣಕ್ಕೆ ಶರಣು ಸಲಗಾರ್‌, ಮಸ್ಕಿಗೆ ಪ್ರತಾಪ್‌ ಗೌಡ ಪಾಟೀಲ್‌ ಅವರಿಗೆ ಟಿಕೆಟ್‌ ನೀಡಿದೆ.

ದಿವಂಗತ ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಅವರಿಗೆ ಟಿಕೆಟ್ ಸಿಗಬಹುದು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಅಚ್ಚರಿ ನಡೆ ಅನುಸರಿಸಿದ್ದು ಸುರೇಶ್‌ ಅಂಗಡಿ ಪತ್ನಿಗೆ ಟಿಕೆಟ್‌ ನೀಡಿದೆ.

ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24

ಬಸವಕಲ್ಯಾಣಕ್ಕೆ ಶರಣು ಸಲಗಾರ್ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದರು. ಕಳೆದ ಬಾರಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ನಿರಾಕರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಏ.17 ರಂದು ಉಪಚುನಾವಣೆ ನಡೆಯಲಿದೆ.

 

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

7 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

8 hours ago