Featured

ಬೆಳಗಾವಿ ಲೋಕಸಭಾ ಉಪ ಚುನಾವಣೆ’ಗೆ ಕಾಂಗ್ರೆಸ್ ನಿಂದ ‘ಸತೀಶ್ ಜಾರಕಿಹೊಳಿಗೆ’ ಟಿಕೆಟ್ ಘೋಷಣೆ -Vishwanews24

ಬೆಳಗಾವಿ ಲೋಕಸಭಾ ಉಪ ಚುನಾವಣೆ’ಗೆ ಕಾಂಗ್ರೆಸ್ ನಿಂದ ‘ಸತೀಶ್ ಜಾರಕಿಹೊಳಿಗೆ’ ಟಿಕೆಟ್ ಘೋಷಣೆ -Vishwanews24

ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ರಂಗೇರಿದೆ. ಇಂತಹ ಸಂದರ್ಭದಲ್ಲಿ, ಇದೀಗ ಕಾಂಗ್ರೆಸ್ ನಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವಂತ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಮುಖಲ್ ವಾಷ್ನಿಕ್ ಟಿಕೆಟ್ ಘೋಷಣೆ ಮಾಡಿರುವ ಬಗ್ಗೆ ಪ್ರಕಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡಲಾಗಿದೆ.

ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

12 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago