ಬೆಳಪು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಮತ್ತು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಬೆಳಪು ವಲಯ ಇದರ ಸಹಭಾಗಿತ್ವದಿಂದ ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ – ಖಢ್ಘೇಶ್ವರೀ ದೇವಸ್ಥಾನದ ವಠಾರದಲ್ಲಿ ಫೆ. 06 ಶನಿವಾರದಂದು ಸಾರ್ವಜನಿಕರಿಗೆ ಉಚಿತವಾಗಿ ಕೋವಿಡ್ ಟೆಸ್ಟ್ ಹಾಗೂ ಆರೋಗ್ಯ ತಪಾಸಣೆ ನಡೆಯಿತು.
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಇಲಾಖೆಯ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್, ಕಾನ ಶ್ರೀ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ರಾವ್ ಪಟೇಲ್, ಬ್ರಾಹ್ಮಣ ಸಂಘ ಅಧ್ಯಕ್ಷ ನಡಿಮನೆ ವಾದಿರಾಜ ರಾವ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…