ಶಿರ್ವ: ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೋದ ವಿವಾಹಿತ ಮಹಿಳೆ ಬೆಳಪು ಅಂಬೇಡ್ಕರ್ ರೋಡ್ ನಿವಾಸಿ ಸೌಜನ್ಯಾ(22) ಮನೆಗೆ ಬಾರದೆ ಕಾಣೆಯಾದ ಘಟನೆ ಜು. 17 ರಂದು ನಡೆದಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಮಂಗಳೂರು ಮೂಲದ ಸುಜಿತ್ನೊಂದಿಗೆ ಮದುವೆಯಾದ ಈಕೆ ಗಂಡನ ಮನೆಯಲ್ಲಿ ಒಂದು ತಿಂಗಳು ಇದ್ದು ನಂತರ ತಾಯಿ ಮನೆ ಬೆಳಪುವಿಗೆ ಬಂದು ವಾಸವಾಗಿದ್ದರು.
ಜು. 17 ರಂದು ಬೆಳಗ್ಗೆ 9-00 ಗಂಟೆಗೆ ಊಟದ ಬುತ್ತಿ ತೆಗೆದುಕೊಂಡು ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋದ ಸೌಜನ್ಯಾ ಕೆಲಸಕ್ಕೂ ಹೋಗದೆ,ಸಂಜೆ ಮನೆಗೂ ಬಾರದೇ ಇದ್ದು ಕಾಣೆಯಾಗಿದ್ದಾರೆ. ಆಸುಪಾಸಿನಲ್ಲಿ ಹುಡುಕಾಡಿ ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗದೆ ಇದ್ದು,ಆಕೆಯ ತಾಯಿ ಮಂಜುಳಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…