ಶಿರ್ವ: ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೋದ ವಿವಾಹಿತ ಮಹಿಳೆ ಬೆಳಪು ಅಂಬೇಡ್ಕರ್ ರೋಡ್ ನಿವಾಸಿ ಸೌಜನ್ಯಾ(22) ಮನೆಗೆ ಬಾರದೆ ಕಾಣೆಯಾದ ಘಟನೆ ಜು. 17 ರಂದು ನಡೆದಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಮಂಗಳೂರು ಮೂಲದ ಸುಜಿತ್ನೊಂದಿಗೆ ಮದುವೆಯಾದ ಈಕೆ ಗಂಡನ ಮನೆಯಲ್ಲಿ ಒಂದು ತಿಂಗಳು ಇದ್ದು ನಂತರ ತಾಯಿ ಮನೆ ಬೆಳಪುವಿಗೆ ಬಂದು ವಾಸವಾಗಿದ್ದರು.
ಜು. 17 ರಂದು ಬೆಳಗ್ಗೆ 9-00 ಗಂಟೆಗೆ ಊಟದ ಬುತ್ತಿ ತೆಗೆದುಕೊಂಡು ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋದ ಸೌಜನ್ಯಾ ಕೆಲಸಕ್ಕೂ ಹೋಗದೆ,ಸಂಜೆ ಮನೆಗೂ ಬಾರದೇ ಇದ್ದು ಕಾಣೆಯಾಗಿದ್ದಾರೆ. ಆಸುಪಾಸಿನಲ್ಲಿ ಹುಡುಕಾಡಿ ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗದೆ ಇದ್ದು,ಆಕೆಯ ತಾಯಿ ಮಂಜುಳಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…