ಶಿರ್ವ: ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೋದ ವಿವಾಹಿತ ಮಹಿಳೆ ಬೆಳಪು ಅಂಬೇಡ್ಕರ್ ರೋಡ್ ನಿವಾಸಿ ಸೌಜನ್ಯಾ(22) ಮನೆಗೆ ಬಾರದೆ ಕಾಣೆಯಾದ ಘಟನೆ ಜು. 17 ರಂದು ನಡೆದಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಮಂಗಳೂರು ಮೂಲದ ಸುಜಿತ್ನೊಂದಿಗೆ ಮದುವೆಯಾದ ಈಕೆ ಗಂಡನ ಮನೆಯಲ್ಲಿ ಒಂದು ತಿಂಗಳು ಇದ್ದು ನಂತರ ತಾಯಿ ಮನೆ ಬೆಳಪುವಿಗೆ ಬಂದು ವಾಸವಾಗಿದ್ದರು.
ಜು. 17 ರಂದು ಬೆಳಗ್ಗೆ 9-00 ಗಂಟೆಗೆ ಊಟದ ಬುತ್ತಿ ತೆಗೆದುಕೊಂಡು ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋದ ಸೌಜನ್ಯಾ ಕೆಲಸಕ್ಕೂ ಹೋಗದೆ,ಸಂಜೆ ಮನೆಗೂ ಬಾರದೇ ಇದ್ದು ಕಾಣೆಯಾಗಿದ್ದಾರೆ. ಆಸುಪಾಸಿನಲ್ಲಿ ಹುಡುಕಾಡಿ ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗದೆ ಇದ್ದು,ಆಕೆಯ ತಾಯಿ ಮಂಜುಳಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …