ಕಾಪು: ಐಕಳ ಬಾವ ಡಾ ದೇವಿಪ್ರಸಾದ್ ಬೆಳಪು ಇವರು ದಾನಿಗಳ ಸಹಕಾರದಿಂದ ಸಂಗ್ರಹಿಸಿ ಪಣಿಯೂರು ಮತ್ತು ಬೆಳಪು ಭಾಗದ ರಿಕ್ಷಾ ಚಾಲಕರಿಗೆ ಆಹಾರ ಧಾನ್ಯದ ಕಿಟ್ ಗಳನ್ನು ಪಣಿಯೂರು ತೋಟದ ಮನೆಯಲ್ಲಿ ವಿತರಿಸಿದರು.
ಪುತ್ತಿಗೆ ಮಠಾಧಿಶರು,ಸೇರಿದಂತೆ ಇತರ ದಾನಿಗಳಿಂದ ಸಂಗ್ರಹಿಸಿದ ಆಹಾರ ಧಾನ್ಯಗಳನ್ನು ದೇವಿಪ್ರಸಾದ್ ಶೆಟ್ಟಿಯವರು ಖುದ್ದಾಗಿ ಕಿಟ್ ತಯಾರಿಸಿ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ.
ಇದುವರೆಗೆ ಸುಮಾರು ಐದು ನೂರು ಕಿಟ್ ವಿತರಿಸದ ಬಗ್ಗೆ ಮಾಹಿತಿ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…