ಬೆಳಪು ದೇವಿ ಪ್ರಸಾದ್ ಶೆಟ್ಟಿಗೆ ಗ್ರಾಮಸ್ಥರಿಂದ “ಬೆಳಪು ರತ್ನ ಪ್ರಶಸ್ತಿ”ಯ ಗರಿ : vishwanews24
ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ,ಬೆಳಪು ಗ್ರಾಮಪಮಚಾಯತ್ ಸದಸ್ಯರಾಗಿರುವ ಬೆಳಪು ಡಾ ದೇವಿಪ್ರಸಾದ್ ಶೆಟ್ಟಿಯವರಿಗೆ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗಿರುವುದರಿಂದ ಬೆಳಪು ಗ್ರಾಮದ ಗ್ರಾಮಸ್ಥರು ಹಾಗೂ ಸದಸ್ಯರು ಇಂದು ಪಂಚಾಯತ್ ಸಭಾಂಗಣದಲ್ಲಿ ಬೆಳಪು ರತ್ನ” ಎಂದು ಬಿರುದು ನೀಡಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು,ಹರೀಶ್ ನಾಯಕ್,ಮುಸ್ತಾಕ್ ಬೆಳಪು,ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…